ಮೈತ್ರಿ ಸರ್ಕಾರದ ವಿರುದ್ಧ #EmergncyInKarnataka ಎಂಬ ಹ್ಯಾಶ್ ಟಾಗ್ ನೊಂದಿಗೆ ಟ್ವೀಟ್ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು, ನಾಯಕರು ನಕಲಿ ಸುದ್ದಿಯನ್ನು ತಡೆಯಲು ಸರ್ಕಾರ ಸರಿಯಾದ ಕ್ರಮ ಕೈಗೊಂಡಿದೆ ಎಂದು ಸರ್ಕಾರವನ್ನು ಸೋಷಿಯಲ್ ಮೀಡಿಯಾಗಳಲ್ಲಿ ಬೆಂಬಲಿಸುತ್ತಿದ್ದಾರೆ.