ಇದಕ್ಕೆ ಸಂಬಂಧಪಟ್ಟಂತೆ ಮಂಡ್ಯ ಮೂಲದ ವಕೀಲರಾದ ಕಿರಣ್ ಅವರು ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದರು, ದೂರನ್ನು ಪರೀಶಿಲನೆ ನಡೆಸಿದ ಆಯೋಗ ಮತದಾನದ ಗೌಪ್ಯತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಆಯೋಗಕ್ಕೆ ಮೇ 23ರಂದು ನಡೆಯುವ ಮತ ಏಣಿಕೆ ವೇಳೆಯಲ್ಲಿ ಯೋಧ ರಾಜನಾಯಕ ಅವರ ಪೊಸ್ಟಲ್ ಮತವನ್ನು ಗಣನೆಗೆ ತೆಗೆದುಕೊಳ್ಳಬಾರದು ಎಂದು ಆದೇಶ ಹೊರಡಿಸಿದೆ.