ಕುಂದಗೋಳದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಹರಕೆಯ ಕುರಿ ಎಂದು ಟೀಕಿಸಿದರು. ಕೋಣವನ್ನು ಬಲಿ ನೀಡುವ ಮೊದಲು ಎಣ್ಣೆ ಹಚ್ಚುತ್ತೇವೆ. ಡಿ. ಕೆ. ಶಿವಕುಮಾರ್ ಹರಕೆಯ ಕೋಣವಾಗಿದ್ದಾರೆ. ಇಲ್ಲಿ ಬಂದು ಕಣ್ಣೀರಿನ ನಾಟಕ ಮಾಡುತ್ತಾರೆ. ಆ ಕೋಣವನ್ನು ಕಡಿದು ಹಾಕಬೇಕು ಎಂದು ಕಿಡಿಕಾರಿದರು