ಈ ವೇಳೆ ಪತ್ರಿಕೆ ಉಚ್ಚಾಟಿತ ನಾಯಕ ಹನುಮಂತರಾಜು ಅವರನ್ನು ಸಂಪರ್ಕಿಸಿದಾಗ "ನಾನೊಬ್ಬನೇ ಅವರ ಗುರಿಯಾಗಿದ್ದೆ. ನನ್ನ ಉಚ್ಚಾಟನೆಗೆ ಮುನ್ನ ಅವರು ನನಗೆ ನೋಟೀಸ್ ನೀಡಬೇಕಿತ್ತು. ರಾಜ್ಯದ ಎಲ್ಲಾ ಬಿಜೆಪಿ ಯುವ ಘಟಕದ ನಾಯಕರು ಇನ್ನೂ ನನ್ನೊಂದಿಗೆ ಇದ್ದಾರೆ, ಈ ಅಮಾನತು ಆದೇಶ ರದ್ದಾಗಲಿದೆ ಅಥವಾ ಹಿಂತೆಗೆದುಕೊಳ್ಲಲಾಗುತ್ತದೆ ಎಂದು ನಾನು ಭಾವಿಸಿದ್ದೇನೆ" ಎಂದರು.