ಶ್ರೀನಗರ: ಕರ್ನಾಟಕ ರಾಜ್ಯ ರಾಜಕಾರಣ ಹಾಗೂ ಸರ್ಕಾರದ ಅಸ್ಥಿರತೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯದ ಆಡಳಿತಾರೂಢ ಮಿತ್ರಪಕ್ಷಗಳ ಚುನಾವಣೋತ್ತರ ಆತ್ಮಾವಲೋಕನಾ ಸಭೆಗೆ ಜಮ್ಮುಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ರಾಜ್ಯ ಸಂಪುಟ ವಿಶ್ವಾಸವಿರಿಸಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರದ ರಾಷ್ಟ್ರೀಯ ಕಾನ್ಫರೆನ್ಸ್ (ಎನ್ ಸಿ ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ'ಆಡಳಿತದ ಮೇಲೆ ಸಂಪುಟದ ನಂಬಿಕೆ, ವಿಶ್ವಾಸವೇ ಅಂತಿಮ' ಎಂದಿದ್ದಾರೆ.
Advertisement