ತುಮಕೂರು: ಮಾಜಿ ಪ್ರಧಾನಿ ಎಚ್ . ಡಿ. ದೇವೇಗೌಡರನ್ನು ತುಮಕೂರಿನಿಂದ ಚುನಾವಣೆಗೆ ನಿಲ್ಲಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ಹಲವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಇನ್ನೂ ಮಡಗಟ್ಟಿದೆ. ನಗರದ ಹಲವು ಕಡೆಗಳಲ್ಲಿ ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ ಎಂಬ ಭಿತ್ತಿಗಳನ್ನು ಅಂಟಿಸಲಾಗಿತ್ತು.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರ ಭಾವಚಿತ್ರ ಭಿತ್ತಿಪತ್ರಗಳಲ್ಲಿ ಇದೆ. ಭಿತ್ತಿಪತ್ರದ ಕೆಳಗೆ ಇಂತಿ ನೊಂದ ಕಾರ್ಯಕರ್ತರು , ತುಮಕೂರು ಜಿಲ್ಲೆ ಎಂದಿದೆ.
Advertisement