ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಕುಟುಂಬದ ವಿರುದ್ಧ ಬರೆದಿದ್ದ ಪತ್ರಿಕೆಯೊಂದರ ಸಂಪಾದಕರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಸಂಬಂಧ ಬಿಜೆಪಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಪಕ್ಷದ ಮೊದಲ ಕುಟುಂಬವಾದ ದೇವೇಗೌಡರು ಎಫ್ ಐ ಆರ್ ದಾಖಲಿಸಿರುವುದು ಖಂಡನಾರ್ಹ ಎಂದು ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಹೇಳಿದ್ದಾರೆ.