ಇನ್ನು ಸಚಿವ ಸಂಪುಟ ಪುನರ್ ರಚನೆಯಲ್ಲ, ವಿಸ್ತರಣೆ ರೀತಿ ಆಗುತ್ತದೆ. ಖಾಲಿ ಇರುವ ಮಂತ್ರಿ ಸ್ಥಾನಗಳನ್ನು ಈಗ ಭರ್ತಿ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಖಾಲಿ ಇರುವ 3 ಸ್ಥಾನಗಳನ್ನು ತುಂಬುವ ಕೆಲಸ ಆಗುತ್ತಿದೆ. ಹಿರಿಯರಿಗೆ ಕೊಕ್ ಕೊಟ್ಟು ಹೊಸಬರ ಸೇರ್ಪಡೆ ಗೊತ್ತಿಲ್ಲ ಎಂದು ಹೇಳಿದ್ದಾರೆ.