ರೆಬೆಲ್ ಸ್ಟಾರ್ ಅಂಬರೀಷ್ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಅಂಬರೀಷ್ ಸಮಾಧಿಗೆ ಪೂಜೆ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಪರಿಣಿತ ತಜ್ಞರನ್ನು ಭೇಟಿ ಮಾಡಿದ್ದೇನೆ. ನಾನು ಇನ್ನು ಪ್ರಮಾಣ ವಚನವನ್ನು ಸ್ವೀಕರಿಸಿಲ್ಲ, ಆಗಲೇ ಸಾಕಷ್ಟು ಆರೋಪ ಮಾಡ್ತಿದ್ದಾರೆ. ಸೋತ ಹತಾಶೆಯಲ್ಲಿ ಕೆಲವರು ಏನೆನೋ ಮಾತಾನಾಡುತ್ತೀದ್ದಾರೆ ಎಂದು ಹೇಳಿದ್ದಾರೆ.