ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ.
ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 10 ಸ್ಥಾನ ಗೆಲ್ಲಲಿದೆ. ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎದು ಭವಿಷ್ಯ ನುಡಿದಿದ್ದಾರೆ.
ಅನರ್ಹರ ಬಗ್ಗೆ ಈಗಾಗಲೇ ಕ್ಷೇತ್ರದಲ್ಲೂ ವಿರೋಧ ವ್ಯಕ್ತವಾಗಿದೆ. ಅನರ್ಹರ ವಿರುದ್ಧ ಜನರಿಂದ ವಿರೋಧ ವ್ಯಕ್ತವಾಗಿದೆ. ಯಡಿಯೂರಪ್ಪ ಸರ್ಕಾರಕ್ಕೆ ಬಹುಮತ ಬರುವುದಿಲ್ಲ. ಹೀಗಾಗಿ ಯಡಿಯೂರಪ್ಪ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
Advertisement