'ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಸಿದ್ದರಾಮಯ್ಯ ಹದ್ದಿನ ಕಣ್ಣು'

ಲೋಕಸಭೆ ಚುನಾವಣೆ ಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಸೋಲಿನ ಪರಾಮರ್ಶೆ ಆರಂಭಿಸಿದ್ದು, ಸದಸ್ಯತ್ವ ಅಭಿಯಾನಕ್ಕೆ ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಎಲ್ಲಾ ರಾಜ್ಯ ಗಳ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದಾರೆ,  

ಈಗಾಗಲೇ ದಿನೇಶ್ ಗುಂಡುರಾವ್ ಮತ್ತು ಸಿದ್ದರಾಮಯ್ಯ ಕೆಪಿಸಿಸಿ ಪದಾಧಿಕಾರಿಗಳ ನೇಮಕದ ಮೇಲೆ ಗಮನ ಹರಿಸಿದ್ದಾರೆ. 

ಈ ಹಿಂದೆ ಕೆಪಿಸಿಸಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ಉಳಿದ ಎಲ್ಲಾ ಸಮಿತಿಗಳನ್ನು ಎಐಸಿಸಿ ವಿಸರ್ಜಿಸಿತ್ತು.ಮುಂಬರುವ 17 ವಿಧಾನಸಭೆ ಕ್ಷೇತ್ರಗಳ ಉಫಚುನಾವಣಿಗೆ  ಸಿದ್ಧತೆ ನಡೆಸುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com