ಅನರ್ಹರನ್ನು ಬಚಾವ್ ಮಾಡಲು ಯಡಿಯೂರಪ್ಪ ಬಳಿ ಸಮಯವಿದೆ- ಎಚ್ ಡಿ ಕುಮಾರಸ್ವಾಮಿ ಲೇವಡಿ 

ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬಗ್ಗೆ ದೆಹಲಿ ನಾಯಕರ ಜೊತೆ ಮಾತನಾಡಲು ಯಡಿಯೂರಪ್ಪ ಅವರಿಗೆ ಸಮಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅನರ್ಹರನ್ನು ಬಚಾವ್ ಮಾಡಲು ಯಡಿಯೂರಪ್ಪ ಬಳಿ ಸಮಯವಿದೆ- ಎಚ್ ಡಿ ಕುಮಾರಸ್ವಾಮಿ ಲೇವಡಿ 

ಬೆಂಗಳೂರು: ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬಗ್ಗೆ ದೆಹಲಿ ನಾಯಕರ ಜೊತೆ ಮಾತನಾಡಲು ಯಡಿಯೂರಪ್ಪ ಅವರಿಗೆ ಸಮಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ,ಅನರ್ಹ ಶಾಸಕರ ಜೊತೆಗೆ ರಹಸ್ಯ ಸಭೆ ನಡೆಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಸಂತ್ರಸ್ತರ ಬದುಕು ಕಟ್ಟಿಕೊಡುವ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹೇರಲು ಅವರ ಬಳಿ ಸಮಯಾವಕಾಶವೇ ಇಲ್ಲ ಎಂದು ಅವರು ಲೇವಡಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com