ಹಿಂದೂ ಯುವಕನನ್ನು ಉಳಿಸಲು ನದಿಗೆ ಹಾರಿದ ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಎಂದ ಸಿದ್ದು!

 ಬಂಟ್ವಾಳದಲ್ಲಿ ನದಿಗೆ ಹಾರಿದ ಹಿಂದೂ ಯುವಕನನ್ನು ಉಳಿಸಿಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ ನಾಲ್ವರು ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇ ಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ಧರಾಮಯ್ಯ, ಮುಸ್ಲಿಂ ಯುವಕರು
ಸಿದ್ಧರಾಮಯ್ಯ, ಮುಸ್ಲಿಂ ಯುವಕರು

ಬೆಂಗಳೂರು: ಬಂಟ್ವಾಳದಲ್ಲಿ ನದಿಗೆ ಹಾರಿದ ಹಿಂದೂ ಯುವಕನನ್ನು ಉಳಿಸಿಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ ನಾಲ್ವರು ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇ ಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಧರ್ಮದ ಹೆಸರಲ್ಲಿ ಮನೆ-ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳ ನಡುವೆ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಈ ಯುವಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com