ಕರ್ನಾಟಕಕ್ಕೆ ಗುಜರಾತ್ ಮಾದರಿ ಸಂಪುಟ ಪುನರ್ ರಚನೆ ಅಗತ್ಯವಿದೆ: ಎಂ.ಪಿ. ರೇಣುಕಾಚಾರ್ಯ

ಕಳೆದ ಮೂರು ಅವಧಿಗೆ ಸಚಿವರಾಗಿದ್ದವರು ತಾವಾಗಿಯೇ ಪದವಿಯಿಂದ ಕೆಳಕ್ಕಿಳಿದು ಪಕ್ಷದ ಬಲವರ್ಧನೆಯ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಬುಧವಾರ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ
ಬುಧವಾರ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿ.ಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ
Updated on

ಬೆಂಗಳೂರು: ಎರಡು ಮೂರು ಬಾರಿ ಗೆದ್ದಿರುವ ಶಾಸಕರು ಬಿಜೆಪಿ ಅಧಿಕಾರಾವಧಿಯುದ್ದಕ್ಕೂ ಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ಹೊತ್ತುಕೊಂಡಿರುತ್ತಾರೆ ಎಂದು ಹೇಳಿರುದ ಸಿ.ಎಂ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ರಾಜ್ಯದಲ್ಲಿ ಗುಜರಾತ್ ಮಾದರಿಯ ಸಂಪುಟ ಪುನರ್ ರಚನೆಯ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

ಕಳೆದ ಮೂರು ಅವಧಿಗೆ ಸಚಿವರಾಗಿದ್ದವರು ತಾವಾಗಿಯೇ ಪದವಿಯಿಂದ ಕೆಳಕ್ಕಿಳಿದು ಪಕ್ಷದ ಬಲವರ್ಧನೆಯ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ. ಆ ಮೂಲಕ ಇತರ ಆಕಾಂಕ್ಷಿಗಳಿಗೆ ಅವಕಾಶವಾಗುತ್ತದೆ ಎಂದು ಖುದ್ದು ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com