ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು? ಆರ್ ಎಸ್ ಎಸ್ ಮತ್ತು ಬಿಜೆಪಿಯದ್ದು ತಾಯಿ-ಮಕ್ಕಳ ಸಂಬಂಧ!

ಆರ್‌ಎಸ್‌ಎಸ್‌ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು ಎಂದಿದ್ದಾರೆ.
ಸಿಟಿ ರವಿ
ಸಿಟಿ ರವಿ
Updated on

ಬೆಂಗಳೂರು: ಆರ್‌ಎಸ್‌ಎಸ್‌ ಅಂದರೇನು ಎಂಬುದು ನಿಮ್ಮ ಘನ ಹೃದಯಕ್ಕೆ ಅರ್ಥವಾಗಬೇಕಾದರೆ ಮೊದಲು ನೀವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗೆ ಬರಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. 

ಈ ಕುರಿತಾಗಿ ಸರಣಿ ಟ್ವೀಟ್‌ ಮಾಡಿರುವ ಸಿ.ಟಿ ರವಿ ಆರ್‌ಎಸ್‌ಎಸ್‌ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com