ರಾಜ್ಯ ಬಿಜೆಪಿ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ ಮಾಡಲಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಂಚಿಕೆ  ನಡೆದಿದೆ.
ಬಿಜೆಪಿ ಲೋಗೋ
ಬಿಜೆಪಿ ಲೋಗೋ

ಬೆಂಗಳೂರು:  ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳಿಗೆ ಪಕ್ಷದ ವಿಭಾಗ ಉಸ್ತುವಾರಿ ಮರು ಹಂಚಿಕೆ ಮಾಡಲಾಗಿದ್ದು, ನಿನ್ನೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಹಂಚಿಕೆ ನಡೆದಿದೆ.

ಪಕ್ಷದ ವಿಭಾಗ ಉಸ್ತುವಾರಿಗಳು

ಬೆಂಗಳೂರು ಗ್ರಾಮಾಂತರ ಮತ್ತು ಶಿವಮೊಗ್ಗ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ

ಬೆಂಗಳೂರು ಮತ್ತು ಬಳ್ಳಾರಿ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು

ಬೆಳಗಾವಿ ಮತ್ತು ಮೈಸೂರು ವಿಭಾಗಗಳ ಉಸ್ತುವಾರಿ – ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ

ಮಂಗಳೂರು ಮತ್ತು ಕಲ್ಬುರ್ಗಿ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್

ಧಾರವಾಡ ಮತ್ತು ದಾವಣಗೆರೆ ವಿಭಾಗಗಳ ಉಸ್ತುವಾರಿ – ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com