ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ! ಸಿದ್ದು ಕಾಲೆಳೆದ ಪ್ರತಾಪ್ ಸಿಂಹ

ಜಿದ್ದಾಜಿದ್ದಿನ ಕಣವೆಂದೆ ಬಿಂಬಿತವಾಗಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ಸೋಮಣ್ಣ ಈಗಾಗಲೇ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.
ಪ್ರತಾಪ್ ಸಿಂಹ ಮತ್ತು ಸಿದ್ದರಾಮಯ್ಯ
ಪ್ರತಾಪ್ ಸಿಂಹ ಮತ್ತು ಸಿದ್ದರಾಮಯ್ಯ
Updated on

ಮೈಸೂರು: ಜಿದ್ದಾಜಿದ್ದಿನ ಕಣವೆಂದೆ ಬಿಂಬಿತವಾಗಿರುವ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ್ತು ಸೋಮಣ್ಣ ಈಗಾಗಲೇ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ.

ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗೂ ನಾಮಪತ್ರ ಸಲ್ಲಿಸಲಷ್ಟೇ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು.

ಇವತ್ತು ಮತ್ತೆ ಬಂದಿದ್ದಾರೆ, ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ! ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯನವರ ಕಾಲೆಳೆದಿದ್ದಾರೆ. ಈ ಸಂಬಂಧ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರ ವರುಣಾ ಪ್ರವಾಸದ ಬಗೆಗಿನ ಮಾಹಿತಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com