ಚುನಾವಣಾ ನೀತಿ‌ಸಂಹಿತೆ ಉಲ್ಲಂಘನೆ: ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್, ಬೋಪಯ್ಯಾಗೆ ನೋಟಿಸ್

ಚುನಾವಣಾ ನೀತಿ‌ಸಂಹಿತೆ ಉಲ್ಲಂಘಿಸಿದ ಕೊಡಗಿನ ಇಬ್ಬರು ಬಿಜೆಪಿ ಶಾಸಕರಾದ ಅಪ್ಪಚ್ಚುರಂಜನ್ ಮತ್ತು ಕೆಜಿ ಬೋಪಯ್ಯಾ ಅವರಿಗೆ ಶನಿವಾರ ಚುನಾವಣಾ ಅಧಿಕಾರಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.
ಅಪ್ಪಚ್ಚು ರಂಜನ್, ಬೋಪಯ್ಯಾ
ಅಪ್ಪಚ್ಚು ರಂಜನ್, ಬೋಪಯ್ಯಾ

ಕೊಡಗು: ಚುನಾವಣಾ ನೀತಿ‌ಸಂಹಿತೆ ಉಲ್ಲಂಘಿಸಿದ ಕೊಡಗಿನ ಇಬ್ಬರು ಬಿಜೆಪಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯಾ ಅವರಿಗೆ ಶನಿವಾರ ಚುನಾವಣಾ ಅಧಿಕಾರಗಳು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಅವರು ಡಾ. ಶಿವಕುಮಾರ ಸ್ವಾಮೀಜಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದರು. ಅದೇ ರೀತಿ ಕೆಜಿ ಬೋಪಯ್ಯ ಅವರು ಎಸ್ಎಸ್ ಎಲ್ ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಶುಭ ಕೋರಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ ಈ ಇಬ್ಬರು ಬಿಜೆಪಿ ಶಾಸಕರಿಗೆ ನೋಟಿ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com