ಮಿಷನ್ ದಕ್ಷಿಣ, ಮಿಷನ್ ಕರ್ನಾಟಕ ಪ್ರಧಾನಿ ಮೋದಿ ಗುರಿ- ಅಣ್ಣಾಮಲೈ

ಈ ಬಾರಿ ದಕ್ಷಿಣ ಮಿಷನ್, ವಿಶೇಷವಾಗಿ ಕರ್ನಾಟಕ ಚುನಾವಣೆಯಲ್ಲಿ 130 ಸ್ಥಾನಗಳೊಂದಿಗೆ ಗೆಲ್ಲುವುದು ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.
ಕೆ.ಅಣ್ಣಾಮಲೈ
ಕೆ.ಅಣ್ಣಾಮಲೈ

ಬೆಂಗಳೂರು: ಈ ಬಾರಿ ದಕ್ಷಿಣ ಮಿಷನ್, ವಿಶೇಷವಾಗಿ ಕರ್ನಾಟಕ ಚುನಾವಣೆಯಲ್ಲಿ 130 ಸ್ಥಾನಗಳೊಂದಿಗೆ ಬಿಜೆಪಿ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನತೆ ಈ ಬಾರಿ ಬಹುಮತದ ಸರ್ಕಾರವನ್ನು ಬಯಸಿದ್ದಾರೆ. ಕಾಂಗ್ರೆಸ್ ಗೆಲ್ಲುವುದು ಕನಸಿನ ಮಾತು. ಉತ್ತಮ ಆಡಳಿತ ನೀಡಲು ಸಂಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬಿಜೆಪಿ ಕಾರ್ಯಕರ್ತರ ಗುರಿಯಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com