ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ಬದಲಾಯಿಸಿದ ಕಾಂಗ್ರೆಸ್

ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧದ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಬುಧವಾರ ಬದಲಾವಣೆ ಮಾಡಿದೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಹಾವೇರಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧದ ತನ್ನ ಅಭ್ಯರ್ಥಿಯನ್ನು ಕಾಂಗ್ರೆಸ್ ಬುಧವಾರ ಬದಲಾವಣೆ ಮಾಡಿದೆ.

ಈ ಮುಂಚೆ ಶಿಗ್ಗಾಂವಿಯಿಂದ ಮೊಹಮ್ಮದ್ ಯೂಸುಫ್ ಸವಣೂರು ಅವರಿಗೆ ಟಿಕೆಟ್ ಘೋಷಿಸಿದ್ದ ಕಾಂಗ್ರೆಸ್ ಇಂದು, ಅವರನ್ನು ಬದಲಿಸಿ ಯಾಸಿರ್ ಅಹಮದ್ ಖಾನ್ ಪಠಾಣ್ ಅವರನ್ನು ಕಣಕ್ಕಿಳಿಸಿದೆ.

224 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com