CP Yogeeshwar- HD Kumaraswamy
ಸಿ ಪಿ ಯೋಗೇಶ್ವರ್, ಹೆಚ್ ಡಿ ಕುಮಾರಸ್ವಾಮಿonline desk

BJP ಜೊತೆ ಮೈತ್ರಿ ಮಾಡಿಕೊಳ್ಳುವಂತೆ HDKಗೆ ಐಡಿಯಾ ಕೊಟ್ಟಿದ್ದೇ ನಾನು: ಸಿ.ಪಿ ಯೋಗೀಶ್ವರ್

ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಹೆಚ್ ಡಿ ಕುಮಾರಸ್ವಾಮಿಯಲ್ಲಿ ಬಿತ್ತಿದ್ದೇ ನಾನು.
Published on

ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಜೆಡಿಎಸ್ ಪಕ್ಷವನ್ನು ಪುನಶ್ಚೇತನಗೊಳಿಸುವಂತೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಐಡಿಯಾ ಕೊಟ್ಟಿದ್ದೇ ನಾನು ಎಂದು ಮಾಜಿ ಸಚಿವ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೀಶ್ವರ್ ಅವರು ಶನಿವಾರ ಹೇಳಿದರು.

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಪುನರುಜ್ಜೀವನಗೊಳಿಸುವ ಸಲುವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆಯನ್ನು ಹೆಚ್ ಡಿ ಕುಮಾರಸ್ವಾಮಿಯವರ ತಲೆಯಲ್ಲಿ ಬಿತ್ತಿದ್ದೇ ನಾನು ಎಂದು ಹೇಳಿದರು,

CP Yogeeshwar- HD Kumaraswamy
ಚನ್ನಪಟ್ಟಣ ಉಪ ಚುನಾವಣೆ: ಯೋಗೇಶ್ವರ್ ಹರಕೆಯ ಕುರಿ, NDA ಅಭ್ಯರ್ಥಿ ಗೆಲುವು ನಿಶ್ಚಿತ- ಆರ್ ಅಶೋಕ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com