ನನಗೇನು ಗೊತ್ತಿಲ್ಲ, ಏನೇ ಇದ್ದರೂ ತೀರ್ಮಾನ ಹೈಕಮಾಂಡ್ ಮಾಡುತ್ತೇ: ರಾಜ್ಯ ರಾಜಕಾರಣ ಕುರಿತು AICC ಅಧ್ಯಕ್ಷ ಖರ್ಗೆ ಹೇಳಿಕೆ

ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
Mallikarjun Kharge
ಮಲ್ಲಿಕಾರ್ಜುನ ಖರ್ಗೆ
Updated on

ಬೆಂಗಳೂರು: ನಾಯಕತ್ವ ಬದಲಾವಣೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅಲ್ಲದೆ ಅನೇಕ ಶಾಸಕರು ದೆಹಲಿ ಪ್ರವಾಸಕೈಗೊಳ್ಳುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ, ನನ್ನ ಬಳಿ ಹೇಳಲು ಏನೂ ಇಲ್ಲ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಡೆದ ವಿದ್ಯಾಮನಗಳ ಬಗ್ಗೆ ಹೇಳಲು ನನ್ನ ಬಳಿ ಏನೂ ಇಲ್ಲ. ಯಾವ ವಿಚಾರದಲ್ಲಿಯೂ ಹೇಳಲು ಏನೂ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಆಂತರಿಕ ಕಚ್ಚಾಟದ ಈ ರಾಜಕೀಯ ನಾಟಕಕ್ಕೆ ತೆರೆ ಎಳೆಯಲು ಎಐಸಿಸಿ ಅಧ್ಯಕ್ಷರು ಬಂದು ರಾಜ್ಯ ನಾಯಕರ ಕೋಪವನ್ನು ತಣ್ಣಗಾಗಿಸಲು ಹೆಜ್ಜೆ ಹಾಕಿದ್ದಾರೆ. ಆದರೆ ಬಿಕ್ಕಟ್ಟನ್ನು ನಿಭಾಯಿಸಲು ಮಾರ್ಗ ಅಷ್ಟು ಸುಲಭವಾಗಿರುವಂತೆ ಕಾಣುತ್ತಿಲ್ಲ.

Mallikarjun Kharge
ಕರ್ನಾಟಕ ಕಾಂಗ್ರೆಸ್‌ ಆಂತರಿಕ ಬಿಕ್ಕಟ್ಟು: ಹೈಕಮಾಂಡ್ ಹಾದಿ ದುರ್ಗಮ, ಆಡಳಿತ ಯಂತ್ರ ದುರ್ಬಲ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com