ರಾಜಕೀಯ
ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಡಿಕೆ ಶಿವಕುಮಾರ್ ಕನಸು ನನಸಾಗಿದ್ದರೆ, ಅಧಿಕಾರಕ್ಕೇರುವ ಬಿಜೆಪಿ-ಜೆಡಿಎಸ್ ಕನಸಿಗೆ ಗೆ ದೊಡ್ಡ ಸವಾಲು ಎದುರಾಗಿದೆ. ರಾಜ್ಯದಲ್ಲಿ ಒಕ್ಕಲಿಗ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಈಗ ಡಿಕೆ ಶಿವಕುಮಾರ್ ಸಿಎಂ ಆದ ಬೆನ್ನಲ್ಲೇ ಒಕ್ಕಲಿಗ ಸಮುದಾಯದ ಮತಗಳು ಒಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಹಿರಿಯ ಪತ್ರಕರ್ತ ಯಗಟಿ ಮೋಹನ್ ಮಾತನಾಡಿದ್ದಾರೆ.
Advertisement