ದೇಶವನ್ನು ರಕ್ಷಿಸುವ ಕಾರ್ಯದಲ್ಲಿ ಶತ್ರುಗಳ ವಿರುದ್ಧ ಹೋರಾಡುವಾಗ ಕೆಲವು ಯೋಧರನ್ನು ನಾವು ಕಳೆದುಕೊಳ್ಳಬಹುದು. ಇವರ ಕುಟುಂಬದವರು ಅವರನ್ನು ನಂಬಿಕೊಂಡವರು ಇರುತ್ತಾರೆ, ಇದೇ ಪರಿಸ್ಥಿತಿ ನನ್ನ ಜೀವನದಲ್ಲಿ ಕೂಡ ಆಯಿತು, ನನ್ನ ಪರಿಸ್ಥಿತಿ ಯಾರಿಗೂ ಬಾರದಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ, ಆದರೆ ಈ ರೀತಿ ಬೇರೊಬ್ಬರ ಜೀವನದಲ್ಲಿ ಆದರೆ ಅವರ ಮೇಲೆ ಪ್ರಭಾವ ಬೀರುವಲ್ಲಿ ನನ್ನ ಪಾತ್ರವಿದೆ ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ ಚಾರುಲತಾ.