ನವದೆಹಲಿ: ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ವಿರುದ್ಧ ಐಸಿಸಿ ಅಧ್ಯಕ್ಷ ಎನ್. ಶ್ರೀನಿವಾಸನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ನಡೆಸುವುದಾಗಿ ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ.
ಆದರೆ ಇದಕ್ಕೂ ಮುಂಚೆ ಅ.4ರಂದು ಬಿಸಿಸಿಐ ಸರ್ವಸದಸ್ಯರ ಸಭೆ ನಡೆಯುವುದು ಖಾತ್ರಿಯಾಗಿದ್ದು, ಮತ್ತೊಂದು ಅವಧಿಗೆ ಶಶಾಂಕ್ ಮನೋಹರ್ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೇರುವ ಸಾಧ್ಯತೆ ಇದೆ.
Advertisement