ಶ್ರೀನಿವಾಸನ್ ಅರ್ಜಿ ವಿಚಾರಣೆ ಅ.5ಕ್ಕೆ

ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ವಿರುದ್ಧ ಐಸಿಸಿ ಅಧ್ಯಕ್ಷ ಎನ್. ಶ್ರೀನಿವಾಸನ್ ಸಲ್ಲಿಸಿರುವ ಅರ್ಜಿ...
ಶ್ರೀನಿವಾಸನ್
ಶ್ರೀನಿವಾಸನ್
Updated on

ನವದೆಹಲಿ: ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ವಿರುದ್ಧ ಐಸಿಸಿ ಅಧ್ಯಕ್ಷ ಎನ್. ಶ್ರೀನಿವಾಸನ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ನಡೆಸುವುದಾಗಿ ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ.

ಆದರೆ ಇದಕ್ಕೂ ಮುಂಚೆ ಅ.4ರಂದು ಬಿಸಿಸಿಐ ಸರ್ವಸದಸ್ಯರ ಸಭೆ ನಡೆಯುವುದು ಖಾತ್ರಿಯಾಗಿದ್ದು, ಮತ್ತೊಂದು ಅವಧಿಗೆ ಶಶಾಂಕ್ ಮನೋಹರ್ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೇರುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com