ಪಿಸಿಬಿ ಭಾವನಾತ್ಮಕ ಗಾಳ!

ಅಂತಾರಾಷ್ಟ್ರೀ ಕ್ರಿಕೆಟ್ ಮಂಡಳಿ(ಐಸಿಸಿ)ಯಲ್ಲಿ ಬಿಗ್ ಟ್ರೀ ಆಡಳಿತ ವ್ಯವಸ್ಥೆ ಜಾರಿಗೆ ತರುವ ಬಿಸಿಸಿಐನ ಮಹತ್ವಾಕಾಂಕ್ಷೆಗೆ ಬೆಂಬಲ ನೀಡದ್ದಕ್ಕೆ ಪ್ರತಿಯಾಗಿ...
ಶಹರ್ಯಾರ್ ಖಾನ್
ಶಹರ್ಯಾರ್ ಖಾನ್
Updated on

ಕರಾಚಿ: ಅಂತಾರಾಷ್ಟ್ರೀ ಕ್ರಿಕೆಟ್ ಮಂಡಳಿ(ಐಸಿಸಿ)ಯಲ್ಲಿ ಬಿಗ್ ಟ್ರೀ ಆಡಳಿತ ವ್ಯವಸ್ಥೆ ಜಾರಿಗೆ ತರುವ ಬಿಸಿಸಿಐನ ಮಹತ್ವಾಕಾಂಕ್ಷೆಗೆ ಬೆಂಬಲ ನೀಡದ್ದಕ್ಕೆ ಪ್ರತಿಯಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಗೆ ಬಿಸಿಸಿಐ, ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಗೆ ಅಸ್ತು ಎನ್ನುವ ಮೂಲಕ ಋಣ ತೀರಬೇಕೆಂದು ಪಿಸಿಬಿ ಅಧ್ಯಕ್ಷ ಶಹರ್ಯಾರ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಬಿಗ್ ಟ್ರೀ ವಿಚಾರದಲ್ಲಿ ತನ್ನನ್ನು ಬೆಂಬಲಿಸಿದರೆ, ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಗೆ ಪುನಃ ಚಾಲನೆ ನೀಡುವುದಾಗಿ ಬಿಸಿಸಿಐ ಆಶ್ವಾಸನೆ ನೀಡಿತ್ತು.

ಅದರಂತೆ, ಪಿಸಿಬಿ, ಬಿಸಿಸಿಐಯನ್ನು ಬೆಂಬಲಿಸಿತ್ತು. ಇದೀಗ, ಕೊಟ್ಟ ಮಾತಿನಂತೆ ಬಿಸಿಸಿಐ, ಭಾರತ-ಪಾಕ್ ಕ್ರಿಕೆಟ್ ಸರಣಿಯನ್ನು ಪುನರಾರಂಭಿಸಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com