ಭಾರತ-ಪಾಕಿಸ್ತಾನದ ನಡುವಣ ಕ್ರಿಕೆಟ್ ಟೂರ್ನಿಯನ್ನು ನಡೆಸುವ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಿಳಿಗೆ ಪುನರ್ಚೇತನ ನೀಡುವ ಉದ್ದೇಶದೊಂದಿಗೆ ಶಹರ್ಯಾರ್ ಖಾನ್ ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಕ್ರಿಕೆಟ್ ಎನ್ನುವುದು ಪ್ರಜೆಗಳ ಭಾವನೆಗೆ ಸಂಬಂಧಿಸಿದ್ದು, ಹೀಗಾಗಿ ರಾಜಕೀಯ ಮತ್ತು ಕ್ರಿಕೆಟ್ ಎರಡನ್ನೂ ಪ್ರತ್ಯೇಕವಾಗಿ ನೋಡಿ ಎಂದು ಹೇಳಿದ್ದಾರೆ.