ಕರ್ನಾಟಕದ ಹಾಕಿ ಆಟಗಾರ ವಿ.ಆರ್.ರಘುನಾಥ್, ಕ್ರಿಕೆಟ್ ಆಟಗಾರ ಅಜಿಂಕ್ಯ ರಹಾನೆ, ಲಲಿತ್ ಬಾಬರ್, ಶಿವ ಥಾಪಾ ಹಾಗೂ ಅಪೂರ್ವಿ ಚಾಂಡೇಲಾ ಸೇರಿದಂತೆ 15 ಕ್ರೀಡಾಪಟುಗಳನ್ನು ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಲ್ಲದೆ ದೀಪಾ ಕರ್ಮಾಕರ್ ಕೋಚ್ ಬಿಶ್ವೇಶ್ವರ್ ನಂದಿ ಸೇರಿದಂತೆ ಆರು ಮಂದಿಗೆ ಈ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.