ಆಶಾವಾದದಲ್ಲಿ ಹಾರ್ದಿಕ್ ಪಾಂಡ್ಯ

ಪ್ರತಿಷ್ಠಿತ ಸಯ್ಯದ್ ಮುಷ್ತಾಕ್ ಅಲಿ ಚುಟುಕು ಕ್ರಿಕೆಟ್ ಟೂರ್ನಿಯ ನಾಕೌಟ್ ಸುತ್ತು ಶುಕ್ರವಾರದಿಂದ ಆರಂಭಗೊಳ್ಳಲಿದ್ದು, ಬರೋಡಾ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಹಾಗೂ...
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ

ನವದಹೆಲಿ: ಪ್ರತಿಷ್ಠಿತ ಸಯ್ಯದ್ ಮುಷ್ತಾಕ್ ಅಲಿ ಚುಟುಕು ಕ್ರಿಕೆಟ್ ಟೂರ್ನಿಯ ನಾಕೌಟ್ ಸುತ್ತು ಶುಕ್ರವಾರದಿಂದ ಆರಂಭಗೊಳ್ಳಲಿದ್ದು, ಬರೋಡಾ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಹಿರಿಯರ ತಂಡದ ಆಯ್ಕೆ ಮಂಡಳಿ ಗಮನ ಸೆಳೆಯಲು ಮುಂದಾಗಿದ್ದಾರೆಂದು ಐಬಿಎನ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com