ಹಾರ್ದಿಕ್ ಪಾಂಡ್ಯ
ಕ್ರೀಡೆ
ಆಶಾವಾದದಲ್ಲಿ ಹಾರ್ದಿಕ್ ಪಾಂಡ್ಯ
ಪ್ರತಿಷ್ಠಿತ ಸಯ್ಯದ್ ಮುಷ್ತಾಕ್ ಅಲಿ ಚುಟುಕು ಕ್ರಿಕೆಟ್ ಟೂರ್ನಿಯ ನಾಕೌಟ್ ಸುತ್ತು ಶುಕ್ರವಾರದಿಂದ ಆರಂಭಗೊಳ್ಳಲಿದ್ದು, ಬರೋಡಾ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಹಾಗೂ...
ನವದಹೆಲಿ: ಪ್ರತಿಷ್ಠಿತ ಸಯ್ಯದ್ ಮುಷ್ತಾಕ್ ಅಲಿ ಚುಟುಕು ಕ್ರಿಕೆಟ್ ಟೂರ್ನಿಯ ನಾಕೌಟ್ ಸುತ್ತು ಶುಕ್ರವಾರದಿಂದ ಆರಂಭಗೊಳ್ಳಲಿದ್ದು, ಬರೋಡಾ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಹಾಗೂ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಹಿರಿಯರ ತಂಡದ ಆಯ್ಕೆ ಮಂಡಳಿ ಗಮನ ಸೆಳೆಯಲು ಮುಂದಾಗಿದ್ದಾರೆಂದು ಐಬಿಎನ್ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ