ಭಾರತೀಯ ಹುಲಿಗಳ ಘರ್ಜನೆಗೆ ಬೆದರಿದ ಬಾಂಗ್ಲಾ ಪಡೆ

ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ತಂಡವನ್ನು ಅನೂಪ್ ನೇತೃತ್ವದ ತಂಡ ಮಣಿಸಿ ಟೂರ್ನಿಯಲ್ಲಿ ಸತತ ಎರಡನೇ ಜಯ ಗಳಿಸಿದೆ...
ಭಾರತ
ಭಾರತ
Updated on

ಅಹಮದಾಬಾದ್: ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ತಂಡವನ್ನು ಅನೂಪ್ ನೇತೃತ್ವದ ತಂಡ ಮಣಿಸಿ ಟೂರ್ನಿಯಲ್ಲಿ ಸತತ ಎರಡನೇ ಜಯ ಗಳಿಸಿದೆ.

ಟ್ರಾನ್ಸ್ ಸ್ಟೇಡಿಯಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ 57-20 ಅಂಕಗಳಿಂದ ಬಾಂಗ್ಲಾದೇಶ ತಂಡವನ್ನು ಮಣಿಸಿತು. ಇದರೊಂದಿಗೆ ಎ ಗುಂಪಿ ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ.

ಭಾರತ ಪರ ಅಜಯ್ ಠಾಕೂರ್ 11 ಅಂಕ, ಪ್ರದೀಪ್ ನರ್ವಾಲ್ 8 ಅಂಕಗಳನ್ನು ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com