ಮಂಗಳೂರು: ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕರಾಟೆ ಟೂರ್ನಮೆಂಟ್ ಗೆ ಚಾಲನೆ ನೀಡಿದ್ದಾರೆ.
ಮಂಗಳೂರು: ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮಂಗಳೂರು: ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕರಾಟೆ ಟೂರ್ನಮೆಂಟ್ ಗೆ ಚಾಲನೆ ನೀಡಿದ್ದಾರೆ.
ಪುಟಾಣಿಗಳ ನಡುವಿನ ಸ್ಪರ್ಧೆಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿಗಳು "ಶಾಲೆಗಳಲ್ಲಿ ವಿದ್ಯಾರ್ಥಿಗಳು ಕರಾಟೆ ಕಲಿಯಬೇಕು. ಮಹಿಳೆಯರು ಕರಾಟೆ ಕಲಿಯುವ ಮೂಲಕ ಅವರ ವಿರುದ್ಧ ಹೆಚ್ಚುತ್ತಿರುವ ದೌರ್ಜನ್ಯ ತಡೆಯಬಹುದಾಗಿದೆ" ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿಗಳು ತಾವೂ ಸಹ ಕರಾಟೆ ವರಸೆ ಪ್ರದರ್ಶಿಸಿದ್ದು ವಿಶೇಷವಾಗಿತ್ತು.
ಅಂತರಾಷ್ಟ್ರೀಯ ಸ್ಟ್ಯಾಂಡರ್ಡ್ ಸೆಂಟರ್ ಬೌಟ್ / ರಿಂಗ್ - ಗ್ರ್ಯಾಂಡ್ ಚಾಂಪಿಯನ್ ಶಿಪ್- ಪುರುಷ ಮತ್ತು ಮಹೀಳಾ ವಿಭಾಗದ ಮೆಗಾ ಇವೆಂಟ್ ಗಳು ಈ ಟೂರ್ನಮೆಂಟ್ ನಲ್ಲಿ ಇರಲಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com