ಜಕಾರ್ತಾ: ಹಿಮಾಲಯದ ಅತ್ಯಂತ ಕಠಿಣ ವಾತಾವರಣದಲ್ಲಿ ಸೇವೆ ಸಲ್ಲಿಸುವಾಗಲೇ ತನ್ನ ಕಾಲನ್ನು ಕಳೆದುಕೊಂಡಿದ್ದ ಯೋಧ ಲ್ಯಾನ್ಸ್ ಹವಿಲ್ದಾರ್ ಅನೀಶ್ ಕುಮಾರ್ ಎಸ್, ಇದೀಗ ಇಂಡೋನೇಷಿಯಾ ಜಕಾರ್ತಾದಲ್ಲಿ ನಡೆಯುತ್ತಿರುವ ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಡಿಸ್ಕಸ್ ಎಸೆತದಲ್ಲಿ ಕಂಚಿನ ಪದಕ ಗಳಿಸಿ ಭಾರತದ ಕೀರ್ತಿ ಹೆಚ್ಚಿಸಿದಾರೆ.