ಮುಂದಿನ ಪಂದ್ಯದಲ್ಲಿ ಸ್ಮೃತಿ ಕಣಕ್ಕೆ ಇಳಿಯುವ ಸಾಧ್ಯತೆ: ಹರ್ಮನ್ ಪ್ರೀತ್

ಗಾಯದಿಂದ ಚೇತರಿಸಿಕೊಂಡಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮುಂದಿನ ಪಂದ್ಯಗಳಲ್ಲಿ ತಂಡಕ್ಕೆ ಸೇರುವ ಸಾಧ್ಯತೆ ಇದೆ ಎಂದು ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್ ತಿಳಿಸಿದ್ದಾರೆ. 
ಮುಂದಿನ ಪಂದ್ಯದಲ್ಲಿ ಸ್ಮೃತಿ ಕಣಕ್ಕೆ ಇಳಿಯುವ ಸಾಧ್ಯತೆ: ಹರ್ಮನ್ ಪ್ರೀತ್
ಮುಂದಿನ ಪಂದ್ಯದಲ್ಲಿ ಸ್ಮೃತಿ ಕಣಕ್ಕೆ ಇಳಿಯುವ ಸಾಧ್ಯತೆ: ಹರ್ಮನ್ ಪ್ರೀತ್

ಪರ್ಥ್: ಗಾಯದಿಂದ ಚೇತರಿಸಿಕೊಂಡಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರು ಮುಂದಿನ ಪಂದ್ಯಗಳಲ್ಲಿ ತಂಡಕ್ಕೆ ಸೇರುವ ಸಾಧ್ಯತೆ ಇದೆ ಎಂದು ಟೀಮ್ ಇಂಡಿಯಾದ ನಾಯಕಿ ಹರ್ಮನ್ ಪ್ರೀತ್ ಕೌರ್ ತಿಳಿಸಿದ್ದಾರೆ. 

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಟಿ-20 ಪಂದ್ಯದಲ್ಲಿ ಭಾರತ “ಎ” ಗುಂಪಿನಲ್ಲಿ ಎರಡನೇ ಜಯ ದಾಖಲಿಸಿದೆ. ಬಾಂಗ್ಲಾ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಅವರು, “ಸ್ಮೃತಿ ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಇನ್ನೂ ಎರಡು ಮೂರು ದಿನಗಳ ಬಿಡುವಿದ್ದು, ಈ ವೇಳೆಯಲ್ಲಿ ಚೇತರಿಸಿಕೊಳ್ಳ ಬಹುದು” ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com