ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸರು ಕೈದಿ ವಿಶ್ವನಾಥ್ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಗೆ ಮಣಿಯದ ವಿಶ್ವನಾಥ್ ಅಡಗಿ ಕುಳಿತಿದ್ದ ವಾರ್ಡ್ ರೂಂನ ಬಾಗಿಲು ದೂಡಿ ಒಳ ನುಗಿದ್ದ ಗರುಡು ಪೊಲೀಸರು ಆತನ ಮೇಲೆ ಗುಂಡು ಹಾರಿದ್ದಾರೆ. ಪೊಲೀಸರು ಹಾರಿಸಿದ ಗುಂಡು ವಿಶ್ವನಾಥ್ ಎದೆ, ಕುತ್ತಿಗೆ ಬಿದಿದ್ದರಿಂದ ಮೃತಪಟ್ಟಿದ್ದಾನೆ.