ಸಿಬಿಐಗೆ ವಹಿಸಲು ಸಿದ್ಧವೆಂದ ಸಿದ್ದು

ಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಮುಕ್ತ ಮನಸ್ಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ...
ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Updated on

ನವದೆಹಲಿ: ಡಾ. ಎಂ ಎಂ ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಮುಕ್ತ ಮನಸ್ಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

``ಸಿಬಿಐ ತನಿಖೆಗೆ ಕೊಡಬಾರದು ಎಂಬುದು ನಮ್ಮ ನಿಲುವಲ್ಲ. ಸಿಐಡಿ ತನಿಖೆ ನಡೆಯುತ್ತಿದೆ. ತನಿಖೆಯೂ ಪ್ರಗತಿಯಲ್ಲಿದೆ. ಹಾಗಾಗಿ ಸಿಬಿಐ ತನಿಖೆಗೆ ಕೋರಿಲ್ಲ'' ಎಂದು ಸ್ಪಷ್ಟಪಡಿಸಿದರು. ``ಈ  ಪ್ರಕರಣದಲ್ಲಿ ಅಂತಾರಾಜ್ಯ ಹಂತಕರ ಕೈವಾಡ ಇದೆ. ಆ ಕೋನದಲ್ಲಿ ತನಿಖೆ ನಡೆಸುವ ಅಗತ್ಯ ಬಂದಾಗ ಸಿಬಿಐಗೆ ನೀಡಲು ನಮ್ಮ ತಕರಾರು ಇಲ್ಲ'' ಎಂದು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com