ಈ ಕಾರ್ಯಕ್ರಮದ ಆಯೋಜಕರು ಪಾಲಿಕೆಯಿಂದ ಅನುಮತಿ ಪಡೆಯುವಾಗ, ಸಿಎಂ, ಗೃಹ ಸಚಿವರನ್ನು ಆಮಂತ್ರಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಬೆಂಗಳೂರಿನಲ್ಲಿ ಸಿಎಂ ಶನಿವಾರ ಭೇಟಿ ಮಾಡಿದಾಗ, ಅವರು ಕಾರ್ಯಕ್ರಮಕ್ಕೆ ಆಗಮಿಸುವುದಿಲ್ಲ ಎಂದಿದ್ದಾರೆ. ಸಂಘಟಕರು ಸುಳ್ಳು ಮಾಹಿತಿ ನೀಡಿ ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದು ಹಿಂದೂ ಸಮಿತಿ ಆರೋಪಿಸಿದೆ.