ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ರಾಜ್ಯದ ಅಭಿವೃದ್ಧಿಗಾಗಿ ತೆಲಂಗಾಣ ಸಿಎಂ ಹೋಮಹವನ ಮಾಡಿಸಿದ್ದಾರೆ. ವೈಚಾರಿಕತೆ ಎಂದರೆ ಇದೇನಾ? ಹೋಮ ಮಾಡುವುದರಿಂದ ರಾಜ್ಯದ ಅಭಿವೃದ್ಧಿಯಾಗುತ್ತಾ? ಎಂದು ತೆಲಂಗಾಣ ಸಿಎಂ ಅವರನ್ನು ಪ್ರಶ್ನಿಸಿದ್ದಾರೆ.