ರೈತ
ರೈತ

ಮಂಡ್ಯದಲ್ಲಿ 100 ರೈತರ ಆತ್ಮಹತ್ಯೆ!

ಕೇವಲ 6 ತಿಂಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ 100 ರೈತರು ಸಾಲದ ಶೂಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
Published on

ಮಂಡ್ಯ: ಕೇವಲ 6 ತಿಂಗಳಲ್ಲಿ ಮಂಡ್ಯ ಜಿಲ್ಲೆಯೊಂದರಲ್ಲೇ 100 ರೈತರು ಸಾಲದ ಶೂಲಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೂನ್ ನಿಂದ ಡಿಸೆಂಬರ್ ಅಂತ್ಯದವರೆಗೆ(ಬುಧವಾರದವರೆಗೆ)100 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಮಂಗಳವಾದರವರೆಗೆ 98 ಪ್ರಕರಣಗಳು ಠಾಣೆಯಲ್ಲಿ ದಾಖಲಾಗಿದ್ದವು.

ಮಂಗಳವಾರ ಮತ್ತು ಬುಧವಾರ ನಾಗಮಂಗಲ ತಾಲೂಕಿನ ಮರಡೀಪುರದ ರೈತ ನೇಣಿಗೆ ಶರಣಾಗಿದ್ದರೆ, ಮಂಡ್ಯ ತಾಲೂಕಿನ ಜಿ.ಕೆಬ್ಬಹಳ್ಳಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com