ನರೇಂದ್ರ ಮೋದಿ
ನರೇಂದ್ರ ಮೋದಿ

ಭೂ ಸ್ವಾಧೀನ ಸುಗ್ರೀವಾಜ್ಞೆ ಸಮರ್ಥಿಕೊಳ್ಳಲು ಬಿಜೆಪಿ ಸದಸ್ಯರಿಗೆ ಮೋದಿ ಸೂಚನೆ

ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ
Published on

ನವದೆಹಲಿ: ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಮಂಗಳವಾರ ನಡೆದ ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಮೋದಿ ಅವರು ಈ ಕಾಯ್ದೆ ರೈತರ ಪರವಾಗಿ ಕೆಲಸ ಮಾಡುತ್ತದೆ ಎಂದು ಸಂಸತ್ ಸದಸ್ಯರಿಗೆ ಕಾಯ್ದೆಯನ್ನು ಸಮರ್ಥಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ವಿವಾದಾತ್ಮಕ ಸುಗ್ರೀವಾಜ್ಞೆ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com