ಭೂ ಸ್ವಾಧೀನ ಸುಗ್ರೀವಾಜ್ಞೆ ಸಮರ್ಥಿಕೊಳ್ಳಲು ಬಿಜೆಪಿ ಸದಸ್ಯರಿಗೆ ಮೋದಿ ಸೂಚನೆ

ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ
ನರೇಂದ್ರ ಮೋದಿ
ನರೇಂದ್ರ ಮೋದಿ
Updated on

ನವದೆಹಲಿ: ಭೂ ಸ್ವಾಧೀನ ಸುಗ್ರೀವಾಜ್ಞೆ ರೈತ ಪರವಾಗಿದೆ ಎಂದು ಆಕ್ರಮಣಕಾರಿಯಾಗಿ ಸಮರ್ಥಿಸಿಕೊಳ್ಳಲು ತಮ್ಮ ಪಕ್ಷದ ಸಂಸತ್ ಸದಸ್ಯರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಮಂಗಳವಾರ ನಡೆದ ಬಿಜೆಪಿ ಪಕ್ಷದ ಸಂಸದೀಯ ಸಭೆಯಲ್ಲಿ ಮೋದಿ ಅವರು ಈ ಕಾಯ್ದೆ ರೈತರ ಪರವಾಗಿ ಕೆಲಸ ಮಾಡುತ್ತದೆ ಎಂದು ಸಂಸತ್ ಸದಸ್ಯರಿಗೆ ಕಾಯ್ದೆಯನ್ನು ಸಮರ್ಥಿಸಿಕೊಳ್ಳುವಂತೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಈ ವಿವಾದಾತ್ಮಕ ಸುಗ್ರೀವಾಜ್ಞೆ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com