ಈದ್ ಸಮಾಜದ ಭ್ರಾತೃತ್ವದ ಸಂಕೇತ: ಮೋದಿ

ಈದ್-ಉಲ್-ಫಿತ್ರ್ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಷಯ ಹೇಳಿರುವ ನರೇಂದ್ರ ಮೋದಿ, ಈ ಹಬ್ಬ ಸಮಾಜದಲ್ಲಿ ಭ್ರಾತೃತ್ವವನ್ನು ಬೆಳೆಸುತ್ತದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಈದ್ ಹಬ್ಬದ ಸಂಭ್ರಮಾಚರಣೆ
ಬೆಂಗಳೂರಿನಲ್ಲಿ ಈದ್ ಹಬ್ಬದ ಸಂಭ್ರಮಾಚರಣೆ
Updated on

ಈದ್-ಉಲ್-ಫಿತ್ರ್ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಷಯ ಹೇಳಿರುವ ನರೇಂದ್ರ ಮೋದಿ, ಈ ಹಬ್ಬ ಸಮಾಜದಲ್ಲಿ ಭ್ರಾತೃತ್ವವನ್ನು ಬೆಳೆಸುತ್ತದೆ ಎಂದಿದ್ದಾರೆ.

"ಈದ್-ಉಲ್-ಫಿತರ್ ಪವಿತ್ರ ಸಂದರ್ಭದ ವೇಳೆಯ ಶುಭಾಶಯಗಳು. ರಂಜಾನ್ ತಿಂಗಳ ಮುಕ್ತಾಯವನ್ನು ತಿಳಿಸುವ ಈ ಹಬ್ಬ ಸಮಾಜದಲ್ಲಿ ಶಾಂತಿ ಮತ್ತು ಭ್ರಾತೃತ್ವದ ಮಹತ್ವವನ್ನು ಸಾರುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com