ಭಾರತಕ್ಕೆ ನುಸುಳಲು ಪ್ರಯತ್ನ ವಿಫಲ, ಗೆರಿಲ್ಲಾ ಭಯೋತ್ಪಾದಕ ಹತ್ಯೆ

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮಚ್ಲಿ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗಳದಲ್ಲಿ ಭಾರತದತ್ತ ನುಸುಳಲು ನಡೆಸಿದ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮಚ್ಲಿ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಕಾಳಗಳದಲ್ಲಿ ಭಾರತದತ್ತ ನುಸುಳಲು ನಡೆಸಿದ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ್ದು, ಒಬ್ಬ ಗೆರಿಲ್ಲಾ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

"ಎಚ್ಚರವಿದ್ದ ಪಡೆಗಳು, ಹೆಚ್ಚು ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಭಯೋತ್ಪಾದಕರು ಜಲಂಧರ್ ಪೋಸ್ಟ್ ಬಳಿ ಭಾರತಕ್ಕೆ ನುಗ್ಗಲು ನಡೆಸಿದ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಈ ಘಟನೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಹಾಗೂ ಈ ಪ್ರದೇಶದಲ್ಲಿ ಗುಂಡಿನ ಕಾಳಗ ಮುಂದುವರೆದಿದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com