ಮೇ 23ರಂದು ಟೆಕ್ನೋ ವಿಷನ್ 2015 ವಿಚಾರಸಂಕಿರಣ

ಕರ್ನಾಟಕ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘ ಟೆಕ್ನೋ ವಿಷನ್ 2015 ಎಂಬ ವಿಷಯದ ಮೇಲೆ ವಿಚಾರ ಸಂಕಿರಣವನ್ನು ಶನಿವಾರ...
ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್, ಡಿ.ಸಿ ನಾರಾಯಣಪ್ಪ ಮತ್ತಿತರರು.
ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್, ಡಿ.ಸಿ ನಾರಾಯಣಪ್ಪ ಮತ್ತಿತರರು.
Updated on

ಬೆಂಗಳೂರು: ಕರ್ನಾಟಕ ಖಾಸಗಿ ಐಟಿಐ ಆಡಳಿತ ಮಂಡಳಿಗಳ ಸಂಘ ಟೆಕ್ನೋ ವಿಷನ್ 2015 ಎಂಬ ವಿಷಯದ ಮೇಲೆ ವಿಚಾರ ಸಂಕಿರಣವನ್ನು ಶನಿವಾರ ಮೇ 23ರಂದು ಎಚ್ ಎಎಲ್ ಗಾಟ್ಕ್ಗೆ ಕನ್ವೆಷನ್ ಸೆಂಟರ್ ನಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಂಡಿದೆ.

ಪತ್ರಿಕಾಗೋಷ್ಠಿ ನಡೆಸಿದ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ್, ಐಟಿಐನಲ್ಲಿ ಕೌಶಲ ಅಭಿವೃದ್ಧಿ ಕುರಿತು ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಈ ವಿಚಾರಣಸಂಕಿರಣದಿಂದ ಐಟಿಐ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com