ಇಬ್ಬರು ಕುಟುಂಬಗಳ ನಡುವಿನ ಕಲಹವೇ ಈ ಘಟನೆಗೆ ಕಾರಣ. ನಮ್ಮ ಸಮಾಜದಲ್ಲಿ ವಿವಿಧ ರೀತಿಯ ಜನರಿರುತ್ತಾರೆ. ಅಸ್ವಸ್ಥ ಮನಸುಗಳ ಹೇಯ ಕೃತ್ಯಕ್ಕೆ ಸರ್ಕಾರವನ್ನು ಹೊಣೆ ಮಾಡಲು ಸಾಧ್ಯವಿಲ್ಲ. ಅದ್ಯಾವುದೇ ಪಕ್ಷವೇ ಇರಲಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು. ನನ್ನ ಮಾತುಗಳನ್ನು ತಿರುಚಿ ಬೇರೆ ಅಪಾರ್ಥ ಮಾಡಿಕೊಳ್ಳಲಾಗಿದೆ.