ಮಾಂಸ ನಿಷೇಧ ವಿರೋಧಿಸಿ ದಾದರ್ ನಲ್ಲಿ ಮಟನ್ ಮಾರಲಿರುವ ಎಂ ಎನ್ ಎಸ್ ಕಾರ್ಯಕರ್ತರು

ಮಹಾರಾಷ್ಟ್ರ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲದವರೆಗೆ ಮಾಂಸ ಮಾರಾಟವನ್ನು ನಿಷೇಧಿಸಿರುವುದನ್ನು ವಿರೋಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ಮಹಾರಾಷ್ಟ್ರ ರಾಜ್ಯದಲ್ಲಿ ನಾಲ್ಕು ದಿನಗಳ ಕಾಲದವರೆಗೆ ಮಾಂಸ ಮಾರಾಟವನ್ನು ನಿಷೇಧಿಸಿರುವುದನ್ನು ವಿರೋಧಿಸಿ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮುಂಬೈನ ದಾದರ್ ನ ಅಗರ ಬಾಜಾರ್ ನಲ್ಲಿ ಮಟನ್ ಮಾರಾಟ ಮಾಡಲಿದ್ದಾರೆ,

ಮಹಾರಾಷ್ಟ್ರ ಸರ್ಕಾರ ಈ ನಿಷೇಧವನ್ನು ಹೇರಿರುವುದರಿಂದ ರಾಜಕೀಯ ಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ, ಆರೋಪ ಪ್ರತ್ಯಾರೋಪಗಳು ಕೇಳಿಬಂದಿವೆ.

ಜೈನರ ಹಬ್ಬ ಪರ್ಯುಶನ್ ಪ್ರಯುಕ್ತ ಮಹಾರಾಷ್ಟ್ರ ಸರ್ಕಾರ ಮುಂಬೈನಲ್ಲಿ ನಾಲ್ಕು ದಿನಗಳ ಕಾಲ ಮಾಂಸ ಮಾರಾಟವನ್ನು ನಿಷೇಧಗೊಳಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com