ಪ್ರಶ್ನೆ ಪತ್ರಿಕೆ ಸೋರಿಕೆಯ ದೊಡ್ಡ ಜಾಲವನ್ನು ಭೇದಿಸಿದ್ದ ಸಿಐಡಿ ನಿನ್ನೆ ಶರಣಪ್ರಕಾಶ್ ಪಾಟೀಲ್ ಅವರ ವಿಶೇಷ ಅಧಿಕಾರಿ ಓಬಳ್ ರಾಜ್, ಬೆಂಗಳೂರಿನ ವಿಜಯನಗರದಲ್ಲಿರುವ ಕೇಂಬ್ರಿಡ್ಜ್ ಕಾಲೇಜ್ ನ ದೈಹಿಕ ಶಿಕ್ಷಕ ಹಾಗೂ ಎಲ್ಐಸಿ ಏಜೆಂಟ್ ಸಹ ಆಗಿರುವ ಮಂಜುನಾಥ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿ ರುದ್ರಪ್ಪ ಎಂಬುವವರನ್ನು ಬಂಧಿಸಿದ್ದರು.