ಮಂಗಳೂರು ಹಾಗೂ ಮೈಸೂರು ಘಟನೆಗಳಿಂದ ನೀವು ಪಾಠ ಕಲಿತಿಲ್ಲ. ಸರ್ಕಾರದ ನಿರ್ಧಾರಗಳು ಕೇವಲ ಕಾಗದದ ಮೇಲೆ ಮಾತ್ರ ಇವೆ. ಹೀಗಾಗಿ ಬೆಂಗಳೂರಿನ ಹೆಬ್ಬಗೋಡಿ ಹಾಗೂ ಪೀಣ್ಯದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ ಎಂದು ವೇಣುಗೋಪಾಲ್ ಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು, ಅಲ್ಲದೆ ಏಪ್ರಿಲ್ 18 ಹಾಗೂ 19ರ ಘಟನೆ ಮರುಕಳುಹಿಸಬಾರದು ಎಂದು ಎಚ್ಚರಿಸಿದ್ದಾರೆ.