ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೇಟಿ, ಮಧ್ಯ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಬೆಂಗಳೂರಿನ ಜನ ಒತ್ತಡದಲ್ಲಿರುತ್ತಾರೆ. ಹಾಗಾಗಿ ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆಯವರೆಗೂ ಮಧ್ಯದ ಅಂಗಡಿ ಓಪನ್ ಮಾಡಲು ಅನುಮತಿ ನೀಡಲಾಗಿದೆ. ಅಲ್ಲದೆ ಅವರು ಸುಶಿಕ್ಷಿತರಾಗಿದ್ದು, ಗಲಾಟೆ ಮಾಡಿ ಯಾರಿಗೂ ತೊಂದರೆ ಕೊಡುವುದಿಲ್ಲ. ಆದರೆ ಎರಡನೇ ವರ್ಗಕ್ಕೆ ಸೇರಿದ ಹಳ್ಳಿಯ ಕುಡಿಕರು ಕುಡಿದು, ಹಾದಿ ಬೀದಿಯಲ್ಲಿ ಬೀಳುತ್ತಾರೆ ಎಂದು ವಿವಾತಾದ್ಮಕ ಹೇಳಿಕೆ ನೀಡಿದ್ದಾರೆ.